ಶಾಸಕ ಬಿ.ಜಿ.ಗೋವಿಂದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಕೆ.ವಿ.ಸ್ವಾಮಿ ಉದ್ಘಾಟಿಸಿದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶಾಂತಲಾ, ಜಿಲ್ಲಾ ಪಂಚಾಯ್ತಿ ಸದಸ್ಯೆ ವಿಜಯಲಕ್ಷ್ಮಿ, ಪುರಸಭೆ ಉಪಾಧ್ಯಕ್ಷೆ ಸವಿತಾ, ಸದಸ್ಯ ದಸ್ತಗಿರಿ ಸಾಬ್, ಷಾಯಿನಾ, ತಹಶೀಲ್ದಾರ್ ಮಲ್ಲಿಕಾರ್ಜುನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಓರಗಲ್ಲಪ್ಪ, ಆಗ್ರೊ ಶಿವಣ್ಣ, ಮುಸ್ಲಿಂ ಸಮಾಜದ ಅಧ್ಯಕ್ಷ ಅಬ್ದಲ್ ಜಬ್ಬಾರ್, ಅಲ್ತಾಫ್ ಪಾಷಾ, ಸೈಫುಲ್ಲಾ, ಮಹಮ್ಮದ್ ಇಸ್ಮಾಯಿಲ್ ಇದ್ದರು.