ತಹಶೀಲ್ದಾರ್ ಪಟ್ಟರಾಜ ಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಇಒ ಶ್ರೀಧರ ಭಟ್, ಪಟ್ಟಣದ ಜಾಮೀಯಾ ಮಸೀದಿ ಕಮಿಟಿ ಅಧ್ಯಕ್ಷ ಮೆಹಬೂಬ್ ಅಲಿ, ಕೃಷಿ ಸಹಾಯಕ ನಿರ್ದೇಶಕ ಆರ್.ಪಿ.ಹೆಗಡೆ, ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಂದಕುಮಾರ ಪೈ ಇದ್ದರು. ರವಿ ನಾಯ್ಕ ಸ್ವಾಗತಿಸಿದರು. ಎಂ.ವಿ.ನಾಯ್ಕ ನಿರೂಪಿಸಿದರು. ಪಿಐ ಜಯಂತ್ ನೇತೃತ್ವದಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.