ಸಾಹಿತಿ ತಿರುಪತಿ ನಾಯಕ್ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ವೇತಾ ಬಂಡಿ, ಸುರೇಶ ಸ್ವಾಮಿರಾವ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹಾಲಗದ್ದೆ ಉಮೇಶ, ಸದಸ್ಯ ಸಯ್ಯದ್, ಹಜರತ್ ಟಿಪ್ಪು ಸುಲ್ತಾನ್ ಅಭಿಮಾನಿಗಳ ವೇದಿಕೆ ಅಧ್ಯಕ್ಷ ಚಾಬು ಸಾಬ್, ಜಿಲ್ಲಾ ವಕ್ಫ್ ಸಮಿತಿ ಉಪಾಧ್ಯಕ್ಷ ಡಾ.ಅಬೂಬಕರ್ ಹಾಜರಿದ್ದರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.