‘ರಾಜ್ಯದಲ್ಲಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕು. 120ರಿಂದ 130 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ’ ಎಂದರು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಂತಿಯಾಜ್ ಅಹಮದ್, ಮಹಾನಗರ ಪಾಲಿಕೆ ಸದಸ್ಯ ಟಿ.ಎಚ್.ಬಾಲಕೃಷ್ಣ, ರಾಮಕೃಷ್ಣ, ಪ್ರೆಸ್ ರಾಜಣ್ಣ, ಟಿ.ಎಚ್.ವಾಸುದೇವ್ ಇದ್ದರು.