ಧರ್ಮೋತ್ಥಾನ ಟ್ರಸ್ಟ್ ನಿರ್ದೇಶಕ ಹರಿರಾಮ ಶೆಟ್ಟಿ ಮಾತನಾಡಿದರು. ಕನಕಗಿರಿ ಕ್ಷೇತ್ರದ ಭುವನ ಕೀರ್ತಿ ಭಟ್ಟಾರಕ ಸ್ವಾಮಿ, ಕಂಬದಹಳ್ಳಿ ಭಾನುಕೀರ್ತಿ ಭಟ್ಟಾರಕ ಸ್ವಾಮಿ, ಅರಿಹಂತಗಿರಿ ಕ್ಷೇತ್ರದ ಧವಳಕೀರ್ತಿ ಭಟ್ಟಾರಕ ಸ್ವಾಮಿ, ಶಿವಮೂರ್ತಿ ಸ್ವಾಮಿ, ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಕಾರ್ಯಧ್ಯಕ್ಷ ಸುರೇಂದ್ರ ಕುಮಾರ್, ವರ್ಧಮಾನಯ್ಯ, ಅರುಣ್ ಪಂಡಿತ್ ಹಾಜರಿದ್ದರು.