ರೈತರಲ್ಲಿ ಶ್ರದ್ದೆ, ಶಿಸ್ತು, ಶ್ರಮ ಇದ್ದರೆ ಕೃಷಿಯಲ್ಲಿ ಲಾಭ ಗಳಿಸಬಹುದು. ಕೃಷಿಯಲ್ಲಿ ನೆಮ್ಮದಿ ಜೀವನ ಕಟ್ಟಿಕೊಳ್ಳಬಹುದು. ಶಿಕ್ಷಣದ ಜತೆಗೆ ಕೃಷಿಯಲ್ಲಿ ತೊಡಗಲು ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದರು. ಕಾರ್ಯಕಾರಿ ಸಮಿತಿ ಸದಸ್ಯ ಲಕ್ಷ್ಮಣಗೌಡ, ಖಜಾಂಚಿ ಕೆ.ಎನ್.ಲಕ್ಷ್ಮೀಕಾಂತ್, ಸಾಹಿತಿ ಬೆಳವಾಡಿ ಮಂಜುನಾಥ್ ಇದ್ದರು.