‘ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರ ಎಡವಿದೆ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ 40 ಸಾವಿರ ವಿವಿಧ ಹುದ್ದೆಗಳನ್ನು ಇದುವರೆಗೂ ನೇಮಕ ಮಾಡಿದೆ ನಿರ್ಲಕ್ಷ್ಯ ವಹಿಸಲಾಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ ಅವರು, ಈ ಎಲ್ಲ ಅಂಶಗಳ ಕುರಿತು ಸರ್ಕಾರದ ಗಮನಸೆಳೆಯಲಾಗುವುದು’ ಎಂದು ಹೇಳಿದರು.