ನಿರಂಜನಾನಂದಪುರಿ ಸ್ವಾಮೀಜಿ ಅವರು ಪೇಜಾವರ ಸ್ವಾಮೀಜಿ ಹಾಗೂ ಕಿರಿಯ ವಿಶ್ವಪ್ರಸನ್ನ ಸ್ವಾಮೀಜಿ ಅವರಿಗೆ ಕರಿ ಕಂಬಳಿ ತೊಡಿಸಿ ಸನ್ಮಾನಿಸಿದರು.
ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಹಾಲುಮತಾ ಮಹಾಸಭಾದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್, ಉಡುಪಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಐಹೊಳೆ ಇದ್ದರು.