‘ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ದರೆ ಆರ್ಥಿಕ ಸಬಲತೆ ಸಾಧ್ಯವಾಗುತ್ತದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಅವರನ್ನು ಪ್ರೋತ್ಸಾಹಿಸಬೇಕು’ ಎಂದರು.
ಧಾರವಾಡ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಹಾಲುಮತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ. ಟೋಪೋಜಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಫಕ್ಕೀರಪ್ಪ ಹದ್ದಣ್ಣವರ, ಎಂ.ಎಸ್. ಹಿರೇಕುಂಬಿ, ಶಿವಗಂಗಾ ಗೊರವನಕೊಳ್ಳ, ನಿಶಾಂತ ದಳವಾಯಿ, ಪ್ರವಚನಕಾರ ಅಮರೇಶ್ವರ ಮಹಾರಾಜರು ಇದ್ದರು.