ಮಹಿಳೆಯರು ಗೃಹೋಪಯೋಗಿ ವಸ್ತುಗಳನ್ನು ಕೊಂಡರೆ, ಮಕ್ಕಳು ವಿವಿಧ ಬಣ್ಣ ಬಣ್ಣದ ಆಟಿಕೆಗಳನ್ನು ಕೊಳ್ಳುತ್ತಿದಿದ್ದು ಕಂಡು ಬಂತು. ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ, ಕಂದಾಯ ಇಲಾಖೆ ನಿವೃತ್ತ ಜಂಟಿ ಆಯುಕ್ತ ಎನ್.ಬಾಬಣ್ಣ, ತಹಶೀಲ್ದಾರ್ ಎಂ.ನಾಗರಾಜು, ಪ್ರಕಾಶ್ ರೆಡ್ಡಿ, ಚಿಕ್ಕಕುರುಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಸುರೇಶ್ ಬಾಬು, ಬಿ.ಜಿ.ವೇಣುಗೋಪಾಲರೆಡ್ಡಿ, ಕಾಂತರಾಜು ಗ್ರಾಮದ ಮುಖಂಡರಾದ ನಂಜುಂಡೇಗೌಡ, ವೆಂಕಟಪ್ಪ, ಆನಂದ್, ಗಂಗಾಧರಗೌಡ ಇದ್ದರು.