ಕಳಸ: ಕಳಸ ತಾಲ್ಲೂಕು ರಚನೆಗೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕ ಸಂಸದ ಎಚ್.ಡಿ.ದೇವೇಗೌಡ ಅವರಿಗೆ ಮನವಿ ಮಾಡಿದೆ.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜನ್ ಅಜಿತ್ಕುಮಾರ್, ರಾಜ್ಯ ಯುವ ಜನತಾದಳ ಕಾರ್ಯದರ್ಶಿ ಸುನಿಲ್ ಬೋಸ್ ಮತ್ತು ಬಲಿಗೆಯ ಪ್ರಸಾದ್ ಜೈನ್ ದೇವೇಗೌಡ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.