‘ಗ್ರಾಮದಲ್ಲಿ ಸುಮಾರು 1.3 ಕಿ.ಮೀ ರಸ್ತೆ ನಿರ್ಮಿಸಲು ಇಲಾಖೆಯ ಮಂಜೂರಾತಿ ಸಿಕ್ಕಿದೆ. ಈ ಹಿಂದೆ ಮನೆಗಳನ್ನು ಕಳೆದುಕೊಂಡ ಫಲಾನುಭವಿಗಳಿಗೆ ಬಸವ ವಸತಿ ವಿಶೇಷ ಯೋಜನೆ ಅಡಿಯಲ್ಲಿ 153 ಮನೆಗಳನ್ನು ಸಹ ಮಂಜೂರು ಮಾಡಿಸಲಾಗಿದೆ’ ಎಂದು ವಿವರಿಸಿದರು. ಕಾಂಗ್ರೆಸ್ ಮುಖಂಡ ಡಿ.ಸಿ.ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಕಡೇಮನಿ, ಉಪಾಧ್ಯಕ್ಷೆ ಶೋಭಾ ವಂಟಕರ ಹಾಗೂ ಗ್ರಾಮಸ್ಥರು ಹಾಜರಿದ್ದರು.