ಧರಣಿಯಲ್ಲಿ ಮಾತಾಯಿ ಪುರುಷ ಸ್ವಸಹಾಯ ಸಂಘದ ಎಸ್.ವಿ.ಸುರೇಶ್, ಕಾರ್ಯದರ್ಶಿ ಎಚ್.ಪಿ.ಸುರೇಶ್, ಬಾಳೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂಡೇರ ಕುಸುಮಾ, ಉಪಾಧ್ಯಕ್ಷ ರಂಜನ್, ಸದಸ್ಯೆ ಬಿ.ಆರ್.ಸುಶೀಲಾ, ಗಿರಿಜಾ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರಜನಿ, ಗೋಣಿಕೊಪ್ಪಲಿನ ಹಿರಿಯ ವೈದ್ಯ ಕೆ.ಕೆ.ಶಿವಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಕುಶಾಲಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೋಳೆರ ದಯಾ ಚಂಗಪ್ಪ, ಹಿರಿಯ ವಕೀಲ ಮತ್ರಂಡ ಅಪ್ಪಚ್ಚು, ಚೆಪ್ಪುಡೀರ ಸೋಮಯ್ಯ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಣ್, ಮೂಕಳೇಮಾಡ ಶಾರದಾ, ಸ್ತ್ರೀಶಕ್ತಿ ಸಂಘದ ಸಂಚಾಲಕಿ ಚೊಟ್ಟೆಕಾಳಪಂಡ ಆಶಾ, ಅಡ್ಡಂಡ ಅನಿತಾ ಕಾರ್ಯಪ್ಪ ಪಾಲ್ಗೊಂಡಿದ್ದರು.