ನಗರಸಭೆ ಸದಸ್ಯ ಆರ್. ಮುತ್ತುರಾಜ್, ರಾಜ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಉಡುಪಿ ಬಾಲಕೃಷ್ಣ, ವೈದ್ಯೆ ಡಾ.ತೇಜೋವತಿ, ರಂಗಭೂಮಿ ಕಲಾವಿದ ಮೈಸೂರು ರಮಾನಂದ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೆಂಕಟಸ್ವಾಮಿ, ನಮ್ಮವರ ವೇದಿಕೆ ಅಧ್ಯಕ್ಷ ಎಂ.ಜಗದೀಶ್, ಕರ್ನಾಟಕ ರಕ್ಷಣೆ ವೇದಿಕೆ ಅಧ್ಯಕ್ಷ ರಾಜು, ಸಮರ್ಥ ಸೇನೆಯ ಅಧ್ಯಕ್ಷ ಎ.ಎಸ್. ಶಿವಕುಮಾರ್, ಛತ್ರಪತಿ ಶಾಹುಮಹಾರಾಜ ಯೂತ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮೂರ್ತಿ, ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ಅನಿಲ್ ಜೋಗಿಂದರ್, ಬಿವಿಎಸ್ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಅರುಣ್ ಕುಮಾರ್, ರೋಹಿತ್, ಯೋಗಿ, ದುರ್ಗಪ್ರಸಾದ್, ಶರತ್ ಇದ್ದರು.