ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಕಾಯಿ ಕುಮಾರ್ ಸೇರಿದಂತೆ ಶ್ರೀರಾಮ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಶಿವಕುಮಾರ್, ಮುಖಂಡರಾದ ಜಿಲೇಬಿ ರಾಜಣ್ಣ, ಗಾರೆ ಶಂಕರಪ್ಪ, ಸೊಸೈಟಿ ನಾಗರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿ ಸಮುದಾಯ ಭವನಕ್ಕೆ ಅನುದಾನಕ್ಕೆ ಕೋರಿಕೆ ಸಲ್ಲಿಸಿದ್ದರು.