ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕ ಮತ್ತು ವಿಶ್ವಾಸ

Last Updated 15 ನವೆಂಬರ್ 2017, 4:06 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯದ ಬಗ್ಗೆ ಜನರು ಚಿಂತಿಸಬೇಕು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ. ಅವರು ಹೇಳಿರುವ ಮಾತಿನಲ್ಲಿ ಅರ್ಥವಿದೆ. ಆದರೆ ಯಾವುದೇ ಪ್ರಾದೇಶಿಕ ಪಕ್ಷ ‘ಕುಟುಂಬದ ಪಕ್ಷ’ವಾಗಿ, ಕುಟುಂಬದ ‘ಆಸ್ತಿ’ಯಾಗಿ ಪರಿವರ್ತನೆ ಆಗಬಾರದಲ್ಲವೇ? ಅಂಥ ವಿವೇಕ ಕಾಯ್ದುಕೊಂಡಾಗ ಮಾತ್ರ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT