ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಥಪೂರ್ಣ ಆಗಲಿ

Last Updated 15 ನವೆಂಬರ್ 2017, 4:06 IST
ಅಕ್ಷರ ಗಾತ್ರ

ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಅಧಿವೇಶನದಲ್ಲಾದರೂ ಜನರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳು ಚರ್ಚೆಗೆ ಒಳಪಡಲಿ. ಪಕ್ಷಗಳ ಪ್ರತಿಷ್ಠೆ, ಒಣಗದ್ದಲಗಳಿಗೆ ಕಲಾಪ ಬಲಿಯಾಗದಿರಲಿ.

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ಕುರಿತು ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆಯಬೇಕು. ಜನರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು. ಈ ಅಧಿವೇಶನವು ಈಗಿನ ಸರ್ಕಾರದ ಆಡಳಿತ ಅವಧಿಯ ಕೊನೆಯ ಅಧಿವೇಶನ ಆಗಲಿದೆ. ಆದಕಾರಣ ಅರ್ಥಪೂರ್ಣವಾಗಲಿ. ನೆನಪಿನಲ್ಲಿ ಉಳಿಯುವ ರೀತಿಯಲ್ಲಿ ಚರ್ಚೆಗಳು ಸಾಗಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT