‘ಬೆಳಗಾವಿ ಅಧಿವೇಶನದ ಮೂಲಕ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಆದರೆ, ವಿರೋಧಪಕ್ಷದ ನಾಯಕರು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಆಗ್ರಹಿಸಿ ಕಲಾಪ ನಡೆಸಲು ಬಿಡುತ್ತಿಲ್ಲ. ವಿರೋಧ ಪಕ್ಷದ ಮುಖಂಡರು ಈ ರೀತಿ ಕಲಾಪಗಳಿಗೆ ಅಡ್ಡಿಪಡಿಸುವುದರಿಂದ ಈ ಭಾಗದ ಸಮಸ್ಯೆ ಪರಿಹಾರಕ್ಕೆ ಮತ್ತೆ ತೊಡಕಾಗಲಿದೆ’ ಎಂದು ಅಭಿಪ್ರಾಯಪಟ್ಟರು.