ಆದರೆ, ಅವರ ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡರು. ಸಭೆ ಮುಗಿಯುತ್ತಿದ್ದಂತೆ ಕಾರ್ಯಕರ್ತರು ಬಿರಿಯಾನಿ ತೆಗೆದುಕೊಳ್ಳಲು ಮುಗಿಬಿದ್ದರು. ಇದರಿಂದ ತಳ್ಳಾಟವಾಗಿ ಹಲವರು ಗಾಯಗೊಂಡರು. ಸಾಕಷ್ಟು ಮಂದಿಗೆ ಬಿರಿಯಾನಿ ಸಿಗದೆ ಶಾಸಕರನ್ನು ಶಪಿಸುತ್ತಾ ಮನೆಯತ್ತ ಹೆಜ್ಜೆ ಹಾಕಿದರು.