ಇದೇ ಸಂದರ್ಭದಲ್ಲಿ ದೇವಸ್ಥಾನಕ್ಕೆ ಅನುದಾನ ನೀಡಿದ ಕೇಂದ್ರ ಸಚಿವರನ್ನು ಸಾರ್ವಜನಿಕರ ಪರವಾಗಿ ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಉಪಾಧ್ಯಕ್ಷ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಡಾ.ಬಿ.ಎಸ್.ಪಾಟೀಲ ನಾಗರಾಳಹುಲಿ, ಗುರುಶಾಂತ ಒಂಟೆತ್ತೀನ, ರಮೇಶ ಮಸಬಿನಾಳ, ಮಾಂತೇಶ ವಂದಾಲ ದಿನೇಶ ಪಾಟೀಲ, ಶೇಖರಗೌಡ ಪಾಟೀಲ, ಮೋಹನಗೌಡ ಹಿರೇಗೌಡರ, ಕಾಶೀನಾಥ ಅಗಸರ, ರಮೇಶ ಮಾಳನೂರ, ದೇವಸ್ಥಾನ ಕಮಿಟಿಯ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.