ಹಿರೇಮಠದ ಸಂಸ್ಥಾನಮಠದ ಚನ್ನವೀರ ದೇವರು ಸ್ವಾಮೀಜಿ, ಬಣ್ಣದಮಠದ ಪೀಠಾಧೀಶರಾದ ಶಿವಲಿಂಗ ಸ್ವಾಮೀಜಿ, ಹುಲ್ಲತ್ತಿಯ ಮಹಾಲಿಂಗ ದೇವರು, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶ್ರೀಕಾಂತ ಹೂಲಿ, ವೀರಶೈವ ಸಮಾಜದ ಪ್ರಮುಖರಾದ ಕೆ.ಎಸ್.ಶೆಟ್ಟರ್, ಚಂದ್ರಶೇಖರ ಕಲಗೇರಿ, ಎಸ್.ಎಂ.ಪಾಟೀಲ ಉಪಸ್ಥಿತರಿದ್ದರು. ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬಣ್ಣದಮಠದ ವ್ಯವಸ್ಥಾಪಕ ಎಸ್.ಬಿ.ಹಿರೇಮಠ ವಂದಿಸಿದರು.