<p><strong>ಕುದೂರು(ಮಾಗಡಿ):</strong> ತರಕಾರಿ ಮಾರಾಟಗಾರರಿಗೆ ₹6ಲಕ್ಷ ವೆಚ್ಚದಲ್ಲಿ ಶೆಡ್ ನಿರ್ಮಿಸಲಾಗುವುದು ಎಂದು ಮುಖಂಡ ಹನುಮಂತರಾಯಪ್ಪ ತಿಳಿಸಿದರು.</p>.<p>ಗ್ರಾಮದ ಸಂತೆ ಮೈದಾನದಲ್ಲಿ ಶೆಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ತರಕಾರಿ ಬೆಳೆಯುವ ರೈತರಿಗೆ ಎಪಿಎಂಸಿ ವತಿಯಿಂದ ಹೆಚ್ಚಿನ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖಂಡರಾದ ಅನುಸೂಯ ಮರಿಗೌಡ ತಿಳಿಸಿದರು.</p>.<p>ಕುದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ, ಸದಸ್ಯರಾದ ಹೊನ್ನರಾಜು, ಬಾಲಕೃಷ್ಣ, ಎಪಿಎಂಸಿ ನಿರ್ದೇಶಕರಾದ ಕೆಂಪಸಾಗರದ ಮಂಜುನಾಥ, ಮಾರೇಗೌಡ , ಮುಖಂಡ ಕಾಗಿಮಡು ಜಗದೀಶ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕುದೂರು(ಮಾಗಡಿ):</strong> ತರಕಾರಿ ಮಾರಾಟಗಾರರಿಗೆ ₹6ಲಕ್ಷ ವೆಚ್ಚದಲ್ಲಿ ಶೆಡ್ ನಿರ್ಮಿಸಲಾಗುವುದು ಎಂದು ಮುಖಂಡ ಹನುಮಂತರಾಯಪ್ಪ ತಿಳಿಸಿದರು.</p>.<p>ಗ್ರಾಮದ ಸಂತೆ ಮೈದಾನದಲ್ಲಿ ಶೆಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ತರಕಾರಿ ಬೆಳೆಯುವ ರೈತರಿಗೆ ಎಪಿಎಂಸಿ ವತಿಯಿಂದ ಹೆಚ್ಚಿನ ಅನುಕೂಲ ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖಂಡರಾದ ಅನುಸೂಯ ಮರಿಗೌಡ ತಿಳಿಸಿದರು.</p>.<p>ಕುದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ, ಸದಸ್ಯರಾದ ಹೊನ್ನರಾಜು, ಬಾಲಕೃಷ್ಣ, ಎಪಿಎಂಸಿ ನಿರ್ದೇಶಕರಾದ ಕೆಂಪಸಾಗರದ ಮಂಜುನಾಥ, ಮಾರೇಗೌಡ , ಮುಖಂಡ ಕಾಗಿಮಡು ಜಗದೀಶ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>