ತಾಲ್ಲೂಕಿನ ಕುಕನೂರ ಪಟ್ಟಣದ ವಿದ್ಯಾಶ್ರೀ ಶಾಲೆಯ ನವೀಕರಣಕ್ಕೆ ಸಂಬಂಧಿಸಿದಂತೆ ₹10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಸಂಸ್ಥೆಯ ಆಡಳಿತ ಮಂಡಳಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು. ಅದನ್ನು ಪರಶೀಲಿಸಿದ ಸಚಿವರು ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.