ಬಾಗಲಕೋಟೆ, ಧಾರವಾಡ, ಗದಗ ಮತ್ತಿತರ ಜಿಲ್ಲೆಗಳ ಭಕ್ತರು ನ. 4ರಂದು ಪಾದಯಾತ್ರೆ ಕೈಗೊಂಡಿದ್ದಾರೆ. ಪಾದಯಾತ್ರಿ ತೋಪಣಗೌಡ ಮಾತನಾಡಿ ‘ನಮ್ಮ ಆಸೆಗಳ ಈಡೇರಿಕೆಗಾಗಿ ಮತ್ತು ಕುಟುಂಬ, ಗ್ರಾಮ ನೆಮ್ಮದಿಯಾಗಿರಲೆಂದು ಹಿರಿಯರು ನಡೆಸಿಕೊಂಡು ಬಂದ ಸಂಪ್ರದಾಯವನ್ನು ಮುಂದುವರಿಸಿ ದ್ದೇವೆ. ಪ್ರತಿವರ್ಷ ಪಾದಯಾತ್ರೆ ಕೈಗೊಳ್ಳುತ್ತೇವೆ’ ಎಂದು ಅವರು ತಿಳಿಸಿದರು.