ರೋಗಿಗಳು ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿರುವುದರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ವೈದ್ಯರಿಲ್ಲದ ಕಾರಣ ಅಲ್ಲಿಯೂ ರೋಗಿಗಳು ಪರಿತಪಿಸುವಂತಾಗಿದೆ. ಖಾಸಗಿ ವೈದ್ಯರ ಮುಷ್ಕರಕ್ಕೆ ರಕ್ತ ಪರೀಕ್ಷಾ ಬೆಂಬಲ ನೀಡಿವೆ. ಆದರೆ, ಔಷಧಿ ಅಂಗಡಿಗಳು ತೆರೆದಿರು ವುದರಿಂದ ಅನುಕೂಲವಾಗಿದೆ.