ಸರ್ಕಾರದ ಸೂಚನೆಯಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸರ್ಕಾರಿ ವಾಹನಗಳು ಹೊರಸೂಸುವ ಹೊಗೆ ಪ್ರಮಾಣವನ್ನು ಗುರುತಿಸಿ, ಚಾಲಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿ ಕೊಳ್ಳಲಾಗಿದೆ. ಅಭಿಯಾನವು ಜಿಲ್ಲೆಯಲ್ಲಿ 15 ದಿನಗಳ ಕಾಲ ನಡೆಯಲಿದೆ. ಎಲ್ಲ ಇಲಾಖೆಗಳ ಸರ್ಕಾರಿ ವಾಹನಗಳನ್ನು ತಪ್ಪದೆ ತಪಾಸಣೆಗೆ ಒಳಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಪ