ಬೆಂಗಳೂರಿನಿಂದ ಬಂದ ಡೆಂಗಿ ರೋಗಿ: ತಾಲ್ಲೂಕಿನ ಘಂಟ್ಯಾಪುರ ಗ್ರಾಮದ ಸುರೇಶ್ ನಾಯ್ಕ ಎಂಬುವವರು ಡೆಂಗಿಗೆ ಬೆಂಗಳೂರಿನ ರಾಜಾ ರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಷ್ಕರದಿಂದಾಗಿ ಅವರಿಗೆ ಚಿಕಿತ್ಸೆ ಲಭ್ಯವಾಗಿಲ್ಲ. ಅಲ್ಲಿಂದ ಅವರನ್ನು ಡಿಸ್ಚಾರ್ಜ್ ಮಾಡಿದ್ದರಿಂದ ಅವರು ಗುರುವಾರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.