ಯಾವುದೇ ಪಟ್ಟಣ ಆರ್ಥಿಕವಾಗಿ ಅಭಿವೃದ್ದಿ ಹೊಂದಬೇಕಾದರೆ ರಸ್ತೆ, ಸಾರಿಗೆ ವ್ಯವಸ್ಥೆ ಉತ್ತಮವಾಗಿರಬೇಕು. ಗುಣಮಟ್ಟದ ರಸ್ತೆಗಳಿಲ್ಲದಿದ್ದರೆ ಆ ಪಟ್ಟಣ ಆರ್ಥಿಕವಾಗಿ ಹಿಂದುಳಿಯುತ್ತದೆ. ಹೀಗಾಗಿ ಸಂಬಂಧಪಟ್ಟವರು ಗಮನಹರಿಸಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕ ದೇವಿಂದ್ರಪ್ಪ ಬಳಿಚಕ್ರ ಒತ್ತಾಯಿಸಿದರು.