‘ಅಧಿಕಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೂಟು ನೆಕ್ಕಲು ಸಿದ್ಧವಾಗಿದ್ದಾರೆ’ ಎಂದು ಕೇಂದ್ರ ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ಅನಂತಕುಮಾರ್ ಹೆಗಡೆ ಅವರು ಶುಕ್ರವಾರ ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ನವ ಕರ್ನಾಟಕ ಪರಿವರ್ತನೆ ಯಾತ್ರೆಯಲ್ಲಿ ಟೀಕಿಸಿದ್ದಕ್ಕೆ ಸಿದ್ದರಾಮಯ್ಯ ಅವರು ಶನಿವಾರ ಪ್ರತಿಕ್ರಿಯಿಸಿದರು.