ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ರೈಲು ಮಾರ್ಗ ಬದಲು

Last Updated 18 ನವೆಂಬರ್ 2017, 19:58 IST
ಅಕ್ಷರ ಗಾತ್ರ

ಮೈಸೂರು: ಬೆಂಗಳೂರು– ಕಣ್ಣೂರು ಹಾಗೂ ಬೆಂಗಳೂರು– ಕಾರವಾರ ರೈಲು ವಾರದಲ್ಲಿ 4 ದಿನ ಯಶವಂತಪುರ–ಶ್ರವಣಬೆಳಗೊಳ ಮಾರ್ಗ ಹಾಗೂ 3 ದಿನ ಮೈಸೂರು ಮಾರ್ಗದಲ್ಲಿ ಮುಂದಿನ ವರ್ಷದ ಫೆ.10ರಿಂದ ಸಂಚರಿಸಲಿದೆ.

ಯಶವಂತಪುರ–ಶ್ರವಣಬೆಳಗೊಳ ಮಾರ್ಗವು ಸಿದ್ಧಗೊಂಡಿದ್ದು, ಮಂಗಳೂರಿಗೆ ಒಟ್ಟು ಸಂಚಾರ ಅವಧಿ 3 ಗಂಟೆಯಷ್ಟು ಕಡಿಮೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT