ಮುಖಂಡ ಜಗನ್ನಾಥ್ ಮಾತನಾಡಿದರು. ಸರ್ಕಲ್ ಇನ್ಸ್ಪೆಕ್ಟರ್ ಪಿ.ಶಿವಸ್ವಾಮಿ, ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ನಾಗೇಶ್ ಬಾಬು, ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎನ್.ಕೃಷ್ಣಮೂರ್ತಿ, ಉಪಾಧ್ಯಕ್ಷರಾದ ರಾಜೇಶ್, ಎ.ಜಗದೀಶ್, ಕಾರ್ಯದರ್ಶಿ ಮುನಿಕೃಷ್ಣ, ಸಹಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ಗಂಗಾಧರ್, ಆಟೋರಾಜು, ಹನುಮಂತು, ಕುಮಾರ್ ಇದ್ದರು.