ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘83ನೇ ಕನ್ನಡ ಸಾಹಿತ್ಯ ಸಮ್ಮೇಳನ’ ಹಾಗೂ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’ ಸಾಲುಗಳ ಏರಿಯಲ್ ವ್ಯೂ

Last Updated 19 ನವೆಂಬರ್ 2017, 12:57 IST
ಅಕ್ಷರ ಗಾತ್ರ
ADVERTISEMENT

ಮೈಸೂರು: 2 ಸಾವಿರ ಮಕ್ಕಳು ‘83ನೇ ಕನ್ನಡ ಸಾಹಿತ್ಯ ಸಮ್ಮೇಳನ’ ಹಾಗೂ ಕುವೆಂಪು ಅವರ ‘ಶ್ರೀರಾಮಾಯಣ ದರ್ಶನಂ’ ಸಾಲುಗಳನ್ನು ರಚಿಸಲಿದ್ದಾರೆ. ಮೇಲಿನಿಂದ ವೀಕ್ಷಿಸಿದಾಗ (ಏರಿಯಲ್ ವ್ಯೂ) ಈ ಸಾಲುಗಳು ಗೋಚರಿಸುತ್ತವೆ. ಈ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ‘ಡ್ರೋಣ್‌’ ಮೂಲಕ ಚಿತ್ರೀಕರಿಸಿರುವ ವಿಡಿಯೊ ಇಲ್ಲಿದೆ.

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ನ. 20ರಂದು ಬೆಳಿಗ್ಗೆ 8ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಶಾಲಾ ಮಕ್ಕಳಿಂದ ಮಾನವ ರಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಿಡಿಯೊ ಕೃಪೆ: ಜಿಲ್ಲಾಡಳಿತ, ಮೈಸೂರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT