ಸಮಿತಿಯ ಸದಸ್ಯ ಎಸ್.ವೈ.ಗುರುಶಾಂತ್ ಮಾತನಾಡಿ, ‘ಕೋಮುವಾದಿ ಶಕ್ತಿಗಳ ವಿರುದ್ಧ ಮತ್ತು ಸೌಹಾರ್ದ ಸಮಾಜ ನಿರ್ಮಾಣಕ್ಕಾಗಿ 201
8ರ ಜ.30ರಂದು ಮಾನವ ಸರಪಳಿ ನಿರ್ಮಿಸುತ್ತೇವೆ. ಕಾರವಾರದಿಂದ ಕೊಡಗು, ವಿಧುರಾಶ್ವತದಿಂದ–ಕೋಲಾರ, ಬಸವಕಲ್ಯಾಣದಿಂದ ಚಾಮರಾಜನಗರ ಮತ್ತು ಬೆಳಗಾವಿಯಿಂದ–ಮೈಸೂರಿನವರೆಗೆ ನಡೆಯುವ ಮಾನವ ಸರಪಳಿಯಲ್ಲಿ 12 ಲಕ್ಷ ಮಂದಿ ಭಾಗಿಯಾಗಲಿದ್ದಾರೆ’ ಎಂದು ಹೇಳಿದರು.