ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶೈಕ್ಷಣಿಕ ಸಂಸ್ಥೆ ಕಟ್ಟುವುದು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕಾರ್ಯವಾಗಿದೆ. ವಿದ್ಯಾಸಂಸ್ಥೆಗಳಲ್ಲಿ ಇಂದು ಹೊಡೆದಾಟ ಕಾಣುತ್ತಿದ್ದೇವೆ. ಇಂತಹ ಬೆಳವಣಿಗೆ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಸಿಲುಕಿಸಲಿದೆ. ಶೈಕ್ಷಣಿಕ ಸಂಸ್ಥೆ ಸ್ಥಾಪನೆಗೆ ಶಿಸ್ತು, ತ್ಯಾಗ, ಕಠಿಣ ಶ್ರಮ ಅಗತ್ಯವಿದೆ ಎಂದರು.