ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗಾಗಿರುವ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಗುಜರಾತಿನ ಕಾಂಗ್ರೆಸ್ ಮತ್ತು ಪಟೇಲ್ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಡುತ್ತಿರುವ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (ಪಿಎಎಎಸ್) ಕಾರ್ಯಕರ್ತರ ನಡುವೆ ಸೂರತ್ನಲ್ಲಿ ಜಟಾಪಟಿ ನಡೆದಿದೆ.
ಅಭ್ಯರ್ಥಿಗಳ ಪಟ್ಟಿಯಲ್ಲಿ ತಮಗೆ ಆದ್ಯತೆ ನೀಡಿಲ್ ಎಂದು ಪಿಎಎಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮೊದಲ ಹಂತದ ಪಟ್ಟಿ ಬಿಡುಗಡೆಯಲ್ಲಿ ಪಿಎಎಎಸ್ಗೆ 5 ಸೀಟು ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಆದರೆ ಇದೀಗ ಎರಡೇ ಎರಡು ಸೀಟುಗಳಲ್ಲಿ ಪಿಎಎಎಸ್ಗೆ ನೀಡಲಾಗಿದೆ.
Surat: Patidar Anamat Andolan Samiti workers clash with Congress workers over ticket distribution (earlier visuals) pic.twitter.com/UWaCfyNZ3F