ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಮತ್ತು ಎಸಿಪಿ ರಾಮರಾವ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೊಣಾಜೆ ಠಾಣೆ ಇನ್ಸ್ಪೆಕ್ಟರ್ ಪಿ.ಅಶೋಕ್ ಸಬ್ ಇನ್ಸ್ಪೆಕ್ಟರ್ ರವಿ ಪಿ.ಪವಾರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸಂಜೀವ, ಕಾನ್ಸ್ಟೆಬಲ್ಗಳಾದ ಪ್ರದೀಪ್, ಅಶೋಕ್ ಮತ್ತು ನಾಗರಾಜ್ ಪಾಲ್ಗೊಂಡಿದ್ದರು.