ಕೆಪಿಸಿಸಿ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ ಕುಮಾರ್, ಡಿ.ಎನ್.ಮೈಲಾರಪ್ಪ, ಬಿ.ಜಿ.ಶ್ರೀನಿವಾಸ್, ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಕೆ.ಸರ್ದಾರ್, ಮುಖಂಡರಾದ ಮಹಮದ್ ಅಹಮ್ಮದ್ ಪಾಷಾ, ಪೈಲ್ವಾನ್ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಯೋಗೇಶ್ ಬಾಬು, ಬಿ.ಟಿ.ಜಗದೀಶ್, ಟಿ.ಎಂ.ಕೆ.ತಾಜ್ಪೀರ್ ಇದ್ದರು.