ಪಾಶ್ಚಾತ್ಯ ಭಾಷೆಯ ಪ್ರಭಾವದಿಂದಾಗಿ ನಮ್ಮತನವನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ನಮ್ಮ ನಾಡು ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯವನ್ನು ಉಳಿಸಿಕೊಳ್ಳುವ ಅಗತ್ಯತೆ ಇದೆ. ಹೊರ ರಾಜ್ಯಗಳಲ್ಲಿ ಯಾವುದೇ ಧರ್ಮದವರೇ ಆಗಿರಲಿ ಅಲ್ಲಿನ ಸ್ಥಳೀಯ ಭಾಷೆಯನ್ನು ಮಾತನಾಡುತ್ತಾರೆ. ಆದರೆ ಕರ್ನಾಟಕದಲ್ಲಿ ಭಿನ್ನವಾದ ವಾತಾವರಣವಿದೆ ಎಂದರು.