ನ್ಯೂಯಾರ್ಕ್: ಹೇಗ್ನಲ್ಲಿರುವ ಅಂತರ ರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ನ್ಯಾಯಾಧೀಶರಾಗಿ ಭಾರತದ ದಲ್ವೀರ್ ಭಂಡಾರಿ ಪುನರಾಯ್ಕೆಯಾಗಿದ್ದಾರೆ. ನ್ಯಾಯಾಧೀಶರಾಗಿ ದಲ್ವೀರ್ ಭಂಡಾರಿ ಆಯ್ಕೆಯಾಗಿರುವ ಸಂಗತಿಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ಐಸಿಜೆ ನ್ಯಾಯಮೂರ್ತಿ ಹುದ್ದೆಯ ಸ್ಪರ್ಧೆಯಲ್ಲಿದ್ದ ಬ್ರಿಟನ್ನ ಕ್ರಿಸ್ಟೋಫರ್ ಗ್ರೀನ್ ವುಡ್ ಕೊನೆಯ ಕ್ಷಣದಲ್ಲಿ ನಾಮಪತ್ರ ಹಿಂತೆಗೆದುಕೊಂಡ ಕಾರಣ ಭಂಡಾರಿಯವರಿಗೆ ಸುಲಭವಾಗಿ ಗೆಲುವು ದಕ್ಕಿತು.
Vande Matram - India wins election to the International Court of Justice. JaiHind. #ICJ