ಖ್ಯಾತ ಯಕ್ಷಗಾನ ಕಲಾವಿದ ರವಿ ಅಲೆವೂರಾಯ, ವಕೀಲ ರಾಮಚಂದ್ರಭಟ್, ಶಿಕ್ಷಕ –ರಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗೇಶ್ವರ ಭಟ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿದ್ಯಾಭಟ್, ಹಿರಿಯ ಉಪನ್ಯಾಸಕಿ ಸುಭದ್ರ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಈಶ್ವರ ಪ್ರಸಾದ್ ವೇದಿಕೆಯಲ್ಲಿದ್ದರು. ಯಕ್ಷಭಾರತೀ ಮಂಗಳೂರು, ಅತಿಥಿ ಕಲಾವಿದರು ಮತ್ತು ಶಾಲಾ –ಕಾಲೇಜಿನ ವಿದ್ಯಾರ್ಥಿಗಳಿಂದ ‘ಏಕಾದಶಿ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರಸಂಗ ನಡೆಯಿತು.