ಇದರಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಇದು ಖಂಡನೀಯ ಎಂದರು. ನಮ್ಮ ಹಕ್ಕಿನ ಹೋರಾಟಕ್ಕೆ ಬೆಲೆ ನೀಡಬೇಕು. ಇಲ್ಲವಾದರೆ ರೈತರಿಂದ ಮುಂದೆ ಆಗುವ ಕ್ರಾಂತಿಕಾರಕ ಹೋರಾಟ ಎದುರಿಸಲು ಸಿದ್ದರಾಗಿ’ ಎಂದು ಮಹದಾಯ ಹೋರಾಟ ಸಮಿತಿ ಸದಸ್ಯ ವಾಸು ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದರು. ಧರಣಿಯಲ್ಲಿ ವೆಂಕಪ್ಪ ಹುಜರತ್ತಿ, ವೀರಣ್ಣ ಸೊಪ್ಪಿನ, ಸಿದ್ದಪ್ಪ ಚಂದ್ರತ್ನವರ, ಚನ್ನಪ್ಪಗೌಡ ಪಾಟೀಲ, ಕಾಡಪ್ಪ ಕಾಕನೂರ, ಚನ್ನಬಸು ಹುಲಜೋಗಿ, ಯಲ್ಲಪ್ಪ ಗುಡದೇರಿ ಇದ್ದರು.