‘3,500 ಮೆಟ್ರಿಕ್ ಟನ್ ಸಕ್ಕರೆ ಕಾರ್ಖಾನೆ ಹಾಗೂ 2,500 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಘಟಕ ಸ್ಥಾಪಿಸಿ ಭೂಮಿ ನೀಡಿದ ರೈತ ಕುಟುಂಬಗಳಿಗೆ ವಸತಿ ಸೌಕರ್ಯ, ಉದ್ಯೋಗ, ಆರೋಗ್ಯ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಂಸ್ಥೆಗೆ ಭೂಮಿ ನೀಡಲಾಗಿತ್ತು. ಆದರೆ, ಕಂಪೆನಿ ಏನನ್ನೂ ಮಾಡದೆ ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ’ ಎಂದು ದೂರಿದರು.