ನಮ್ಮ ಹೊಲ ನಮ್ಮ ದಾರಿ, ಒಕ್ಕಣೆ ಕಣ, ಕೊಟ್ಟಿಗೆ, ಸಿಮೆಂಟ್ ರಸ್ತೆ, ಭೂ ಅಭಿವೃದ್ಧಿ, ಶಾಲಾ ಕಾಂಪೌಂಡ್ ಸೇರಿದಂತೆ ಅನೇಕ ಕೆಲಸಗಳಿಗೆ ಆದ್ಯತೆ ನೀಡಿ ಜನರಿಗೆ ಕೆಲಸ ಸೃಷ್ಟಿಸಲಾಗುತ್ತಿದೆ. ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಪ್ರತಿಯೊಬ್ಬರು ವೈಯುಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಯಲು ಮಲವಿಸರ್ಜನೆಮುಕ್ತ ಗ್ರಾಮ ಮಾಡಬೇಕು ಎಂದರು.