ಮೀಸಲಾತಿಗೆ ಸಂಬಂಧಿಸಿ ಕಾಂಗ್ರೆಸ್ ಜತೆಗಿನ ಒಪ್ಪಂದ ಅಂತಿಮವಾಗಿದ್ದು, ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಮೀಸಲಾತಿ ಸೂತ್ರವನ್ನು ಸೇರಿಸಿಕೊಳ್ಳಲಿದೆ. ಆದರೆ, ಚುನಾವಣಾ ಟಿಕೆಟ್ ಹಂಚಿಕೆ ಸಂಬಂಧ ಯಾವುದೇ ಒಪ್ಪಂದವಿಲ್ಲ, ಪಟೇಲ್ ಸಮುದಾಯಕ್ಕೆ ಮೀಸಲಾತಿಗಾಗಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (ಪಾಸ್) ಹೋರಾಟ ಮುಂದುವರಿಸಲಿದೆ ಎಂದರು.