ಈ ಕುರಿತು ಪರೀಕ್ಷಾ ನಿಯಂತ್ರಣಾಧಿಕಾರಿ ಮಂಜುನಾಥ ಅವರನ್ನು ಸಂಪರ್ಕಿಸಿದಾಗ, ‘ಪರೀಕ್ಷೆ ಕೆಲಸಕ್ಕೆ ಹೋಗದಿದ್ದಲ್ಲಿ ನಿಮ್ಮನ್ನು ಅಮಾನತು ಮಾಡಲಾಗುವುದು’ ಎಂದು ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದು ಚಲಿಸುವ ವಾಹನದ ಅಡಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದೆ. ತಕ್ಷಣ ಕಾಲೇಜಿನ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ’ ಎಂದು ಅವರು ಹೇಳಿದರು.