ಬಿದರೆಯ ದೊಡ್ಡಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, ಮಾರಗೊಂಡನಹಳ್ಳಿಯ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಸ್.ಅಶೋಕ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮಿ ಶ್ರೀಧರ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ.ಶ್ರೀನಿವಾಸ್, ವೆಂಕಟೇಶ್ ಲಾಡ್, ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಆರ್.ಶ್ರೀಧರ್, ಕರವೇ ಲಕ್ಷ್ಮೀಶ್, ಭಾರತ್ ವಿಕಾಸ್ ಪರಿಷತ್ ಅಧ್ಯಕ್ಷ ಸೇತುರಾಮ್, ಉದ್ಯಮಿ ಜಗದೀಶ್, ಶಿಕ್ಷಕರಾದ ನಾಗರಾಜು ಭಾಗವಹಿಸಿದ್ದರು.