ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಸಣ್ಣನ ಕೆರೆ: ಚಿರತೆ ಕಳೇಬರ ಪತ್ತೆ

Last Updated 22 ನವೆಂಬರ್ 2017, 9:10 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ನಿಡಗಲ್ ಅರಣ್ಯ ಪ್ರದೇಶದ ದಾಸಣ್ಣನ ಕೆರೆ ಬಳಿ ಮಂಗಳವಾರ ಸುಮಾರು 2ರಿಂದ 3 ವರ್ಷದ ಗಂಡು ಚಿರತೆ ಕಳೇಬರ ಪತ್ತೆಯಾಗಿದೆ. ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗೆ ಈ ಕಳೇಬರ ಸಿಕ್ಕಿದೆ.

‘ಹಸಿವಿನಿಂದ ಚಿರತೆ ಸತ್ತಿರುವ ಸಾಧ್ಯತೆ ಇದೆ’ ಎಂದು ಚಿರತೆಯ ಶವ ಪರೀಕ್ಷೆ ನಡೆಸಿದ ಪಶು ಇಲಾಖೆ ಸಹಾಯಕ ನಿರ್ದೇಶಕ ನಾಗಭೂಷಣ್ `ಪ್ರಜಾವಾಣಿ' ಗೆ ತಿಳಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ನಾಗರಾಜು, ವಲಯ ಅರಣ್ಯಾಧಿಕಾರಿ ಜಯಲಕ್ಷ್ಮಿ, ಸಹಾಯಕ ವಲಯ ಅರಣ್ಯಾಧಿಕಾರಿ ಬಸವರಾಜು, ಅರಣ್ಯ ರಕ್ಷಕ ಗಂಗರಾಜು, ಸಿಬ್ಬಂದಿ ದಾಸಣ್ಸ್ಥಣನಕೆರೆ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT