ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆದರಿಕೆ ಕರೆ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಭೂಗತ ಪಾತಕಿ ರವಿ ಪೂಜಾರಿ, ತೀರ್ಥಹಳ್ಳಿಯ ವರ್ತಕರಿಗೆ ಕರೆ ಮಾಡಿ ಭಾರೀ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

ಚಿನ್ನ ಬೆಳ್ಳಿ ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡಿದ್ದಾನೆ. ಕಳೆದ ಕೆಲ ದಿನಗಳಿಂದ ತೀರ್ಥಹಳ್ಳಿಯ ಹೆಸರಾಂತ ಚಿನ್ನ ಬೆಳ್ಳಿ ವರ್ತಕರ ಕುಟುಂಬಕ್ಕೆ ದೂರವಾಣಿ ಕರೆ ಮಾಡಿರುವ ರವಿ ₹25 ಕೋಟಿ ನೀಡುವಂತೆ ಸೂಚಿಸಿದ್ದಾನೆ.

ಈ ಬಗ್ಗೆ ವರ್ತಕರ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಲು ಹಿಂದೇಟು ಹಾಕಿದ್ದರೂ, ಅಂತಿಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರ ಭರವಸೆ ಮೇರೆಗೆ ದೂರು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT