ಧರ್ಮ ಸಂಸತ್ ಸಮ್ಮೇಳನದಲ್ಲಿ ಭಾಗವಹಿಸಲು ಗುರುವಾರ ಉಡುಪಿಗೆ ಬಂದಿರುವ ಅವರು ಮಾಧ್ಯಮ ಪ್ರತಿ
ನಿಧಿಗಳೊಂದಿಗೆ ಮಾತನಾಡಿ, ‘ಅಸ್ಪೃಶ್ಯತೆ ನಿವಾರಣೆ, ಗೋ ರಕ್ಷಣೆಗೆ ಕೇಂದ್ರದ ಕಾನೂನು ಹಾಗೂ ದೇವಸ್ಥಾನ ಮತ್ತು ಮಠಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಬಗ್ಗೆ ಸಂತರು ಚರ್ಚೆ ಮಾಡಿ ಕಾರ್ಯ ಯೋಜನೆ ನೀಡುವರು. ಸಮಾಜಿಕ ಹಾಗೂ ಸಾಂಸ್ಕೃತಿಕ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡುವರು’ ಎಂದರು.