ಟಾಟಾ ಸ್ಟೀಲ್ ಲಿಮಿಟೆಡ್ನ ಮಾಜಿ ಉಪಾಧ್ಯಕ್ಷ ಬಿ.ಮುತ್ತುರಾಮನ್, ‘ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಸಾಕಷ್ಟು ಅವಕಾಶಗಳು ಸೃಷ್ಟಿಯಾಗುತ್ತಿವೆ. ಇವುಗಳನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳುವ ಕಡೆಗೆ ಗಮನ ಹರಿಸಬೇಕು. ಪ್ರತಿಯೊಬ್ಬರಿಗೂ ಜ್ಞಾನ ಮುಖ್ಯ. ಆದರೆ, ಅದನ್ನು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಮೇಲೆ ನಮ್ಮ ಜೀವನ ನಿಂತಿರುತ್ತದೆ’ ಎಂದರು.